13.1 C
New York
Tuesday, October 14, 2025

Buy now

spot_img

ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..!

ಗದಗ : ಗಂಡ ಹೆಂಡತಿ ಜಗಳದಲ್ಲಿ ಹೆಂಡತಿಯನ್ನು ಕೊಲೆಗೈದ ಗಂಡ ಈ ಘಟನೆ ಗದಗ ತಾಲೂಕಿನ ಬಿಂಕದ ಕಟ್ಟಿ ಗ್ರಾಮದಲ್ಲಿ ಜರುಗಿದೆ.

ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಬೀಸುವ ಕಲ್ಲು ತಲೆ ಮೇಲೆ ಎತ್ತಿ ಹಾಕಿದ ನಂತರ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕಳೆದ ಹಲವು ದಿನಗಳಿಂದ ಗಂಡ ಹೆಂಡತಿ ನಡುವೆ ಆಗಾಗ ಜಗಳ ಆಗುತ್ತಿತ್ತು ಎನ್ನಲಾಗಿದ್ದು, ಇಂದು ಮಧ್ಯಾಹ್ನ ಊಟ ಮಾಡಿದ ನಂತರ ಮಕ್ಕಳು ಮನೆಯ ಹೊರಗೆ ಆಟವಾಡಲು ಹೋಗಿದ್ದಾಗ ಸ್ವಾತಿಯ ಕೊಲೆಯಾಗಿದೆ.ಸ್ವಾತಿ ಅಲಿಯಾಸ್ ಯಲ್ಲವ್ವ (42) ಭೀಕರವಾಗಿ ಕೊಲೆಗೀಡಾದ ಮಹಿಳೆ.

ಸಾರಿಗೆ ಘಟಕದಲ್ಲಿ ನಿರ್ವಾಹಕನಾಗಿದ್ದ ರಮೇಶ್ ಬೂದಪ್ಪ ನರಗುಂದ ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ. ಅಡುಗೆ ಮನೆ ರಕ್ತ ಮಾಯವಾಗಿತ್ತು, ಸ್ಥಳೀಯರು ಈ ದೃಶ್ಯ ನೋಡಿ ಗಾಬರಿಯಾಗಿದ್ದು, ಸುದ್ದಿ ತಿಳಿದು ಎಸ್ಪಿ ರೋಹನ್ ಜಗದೀಶ್ ಹಾಗೂ ) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..! ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ ಗದಗ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಅರ್ಥಪೂರ್ಣ ದಸರಾ ಆಚರಣೆ ಗದಗ : ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಗದಗ : ಅಲ್ಪಸಂಖ್ಯಾತರ ಇಲಾಖಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯು ಆಶ್ರಮದ ಶಾಲೆಯಂತಿದೆ : ಪರಮಪೂಜ್ಯ ಮೃಡಗಿರಿಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶ...