Friday, October 18, 2024
Google search engine
Homeಗದಗಗದಗ : ರೈತರು ಹೊಸ ತಂತ್ರಜ್ಞಾನಗಳ ಮೂಲಕ ಮೀನು ಕೃಷಿ ಮೂಲಕ ಲಾಭ ಗಳಿಸಬಹುದು: ಶಾಸಕ...

ಗದಗ : ರೈತರು ಹೊಸ ತಂತ್ರಜ್ಞಾನಗಳ ಮೂಲಕ ಮೀನು ಕೃಷಿ ಮೂಲಕ ಲಾಭ ಗಳಿಸಬಹುದು: ಶಾಸಕ ಸಿ.ಸಿ.ಪಾಟೀಲ

ಗದಗ ಜುಲೈ 15 : ರೈತರು ಕೃಷಿಯನ್ನು ಮಾತ್ರ ಅವಲಂಬಿಸದೇ ಪರ್ಯಾಯವಾಗಿ ಹೊಸ ತಂತ್ರಜ್ಞಾನಗಳ ಮೂಲಕ ಮೀನು ಕೃಷಿಯನ್ನು ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು. ಮೀನು ಒಂದು ಉತ್ಕøಷ್ಟ ಆಹಾರವಾಗಿದ್ದು ಪ್ರೋಟೀನ್ ಅಂಶ ಹೆಚ್ಚಾಗಿರುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ನರಗುಂದ ಶಾಸಕ ಸಿ.ಸಿ.ಪಾಟೀಲ ಅವರು ತಿಳಿಸಿದರು.

ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಶುಕ್ರವಾರ ಮೀನು ಕೃಷಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೀನುಗಾರಿಕೆ ಉಪನಿರ್ದೆಶಕ ಶರಣಪ್ಪ ಬಿರಾದಾರ ಸರ್ವರನ್ನು ಸ್ವಾಗತಿಸಿ ಇಲಾಖೆಯ ಯೋಜನೆಗಳ ಹಾಗೂ ತಂತ್ರಜ್ಞಾನದ ಬಗ್ಗೆ ಮಾಹಿತಿ ಒದಗಿಸಿದರು.

ಮಂಡರಗಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ವಿನಾಯಕ ಬೇವಿನಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗಂಗಮ್ಮ ಬಸವರಾಜ ಹುಲಕುಂದ , ಚಂದ್ರಶೇಖರ ಕೋಟಿ, ಮಹೇಠ ಹಟ್ಟಿ, ಬಸವರಾಜ ಪವಾರ ಮತ್ತಿತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ