ಗದಗ : ಜುಲೈ 15 : ಅಡವಿಸೋಮಾಪೂರ ಗ್ರಾಮದ ಹಿರಿಯರು ಕಾಂಗ್ರೆಸ್ ಮುಖಂಡ ಉದ್ದಿಮೆದಾರರು ಶ್ರೀ ಗಣೇಶ ,ಮು, ಜಡಿ ಇವರು ಇಂದು ಅಕಾಲಿಕ ನಿಧನ ಹೊಂದಿದ್ದಾರೆ.
ಮೃತರು ಕುಟುಂಬ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 12.30 ಕ್ಕೆ ಅಡವಿಸೋಮಾಪೂರ ಗ್ರಾಮದ ಹಿಂದೂ ರುದ್ರ ಭೂಮಿಯಲ್ಲಿ ನಡೆಯಲಿದೆ.
ಮೃತರು ಆತ್ಮಕ್ಕೆ ಶಾಂತಿ ಸಿಗಲಿ. ಹಾಗೂ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ.