Friday, October 18, 2024
Google search engine
Homeಗದಗಗದಗ : ಚಿಗರಿ ಮರಿ ರಕ್ಷಣೆ ಅರಣ್ಯ ಇಲಾಖೆಗೆ ಹಸ್ತಾಂತರ

ಗದಗ : ಚಿಗರಿ ಮರಿ ರಕ್ಷಣೆ ಅರಣ್ಯ ಇಲಾಖೆಗೆ ಹಸ್ತಾಂತರ

ಗದಗ ೨೦ : ಕೋಟುಮಚಗಿ ಗ್ರಾಮದ ಶಕುಂತಲಾ ನಂದಿಕೋಲಮಠ ಎನ್ನೂವವರ ಜಮಿನನಲ್ಲಿ ಪತ್ತೆಯಾಗಿದ್ದು ರೈತ ಕಾರ್ಮಿಕ ಬಸಯ್ಯ ನಂದಿಕೋಲಮಠ ಚಿಗರಿ ಮರಿಯನ್ನು ರಕ್ಷಿಸಿ ಗದಗ ಅರಣ್ಯ ಇಲಾಖೆಗೆ ಹಸ್ತಾಂತರರಿಸಿದ್ದಾರೆ ಅಧಿಕಾರಿ ಮಂಜುನಾಥ ಮೇಗಲಮನಿ ಈ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ ಅವರು ಇಲಾಖೆಯೊಂದಿಗೆ ರೈತ ಸಾರ್ವಜನಿಕರ ಸಹಕಾರ ಅತ್ಯಗತ್ಯ ವನ್ಯಜೀವಿಗಳು ಪತ್ತೆಯಾದಲ್ಲಿ ನೇರವಾಗಿ ಅರಣ್ಯ ಇಲಾಖೆಯನ್ನು ಸಂಪರ್ಕಸಿ ಹಸ್ತಾಂತರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು ಈ ಸಂದರ್ಭದಲ್ಲಿ ಕೋಟುಮಚಗಿ ಯುವಮುಖಂಡ ರಾಜು ಗಾಣಿಗೆರ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ