Friday, October 18, 2024
Google search engine
Homeಗದಗಶ್ರೀ ಮೃತ್ಯುಂಜಯ ಅಪ್ಪನ ಸ್ಮರಣೋತ್ಸವ ಮಾಲಿಕೆ

ಶ್ರೀ ಮೃತ್ಯುಂಜಯ ಅಪ್ಪನ ಸ್ಮರಣೋತ್ಸವ ಮಾಲಿಕೆ

ಗದಗ ೨೬: ಮಣಕವಾಡದ ಮಹಿಮಾಪುರುಷ ಶ್ರೀ ಗುರುಮೃತ್ಯುಂಜಯ ಮಹಾಸ್ವಾಮಿಗಳ ಸ್ಮರಣೋತ್ಸವ ಮಾಲಿಕೆ-೧೩೦ ಕಾರ್ಯಕ್ರಮ ದಿ. ೨೮-೦೭-೨೦೨೪ ರಂದು ರವಿವಾರ ಮುಂಜಾನೆ ೧೧-೦೦ ಗಂಟೆಗೆ ನಗರದ ಲಖಾನಿ ಆಸ್ಪತ್ರೆ ಎದುರಿಗಿನ ಶ್ರೀ ಮೃತ್ಯುಂಜಯ ಗುರುಕುಲ ಆಶ್ರಮದ ಸಭಾಭವನದಲ್ಲಿ ಜರುಗಲಿದೆ.

ಹಿರಿಯ ಸಾಹಿತಿಗಳಾದ ಐ. ಕೆ. ಕಮ್ಮಾರ ಸಮಾರಂಭದ ಅಧ್ಯಕ್ಷತೆ ವಹಿಸುವರು. ಎನ್.ಸಿ.ಸಿ. ಇಲಾಖೆಯ ಯುವ ಸಾಹಿತಿ ದೀನಬಂಧು ಎಸ್. ಆದಿಯವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ನಿವೃತ್ತ ಗುರುಮಾತೆಯರಾದ ಶ್ರೀಮತಿ ರತ್ನಾ ಘಾರ್ಗಿ ಭಕ್ತಿ ಸೇವೆ ವಹಿಸಿಕೊಳ್ಳುವರು.

ನಾಗಾವಿಯ ಮೃತ್ಯುಂಜಯ ಹಟ್ಟಿ, ಹಿರೇಹಂದಿಗೋಳದ ಶಿವಶಂಕ್ರಪ್ಪ ಆರಟ್ಟಿ, ಶಿವಣ್ಣ ಒಡೆಯರ, ಎಚ್. ಎನ್. ಕುರಿ, ಸಂಭಾಪೂರದ ರಾಯಪ್ಪಜ್ಜ ನಾಗನೂರ, ರಾಜೇಂದ್ರಸಾ ಕಲಬುರ್ಗಿ, ಡಿ. ಜೆ. ಪಾಟೀಲ, ಅನರ್ಘ್ಯ ಸಂಗೀತ ಪಾಠಶಾಲೆಯ ಸಂಚಾಲಕರಾದ ಶ್ರೀಮತಿ ವನಮಾಲ ಮಾನಶೆಟ್ಟಿ, ಕಾಶೀಮಸಾಬ ಹವಾಲ್ದಾರ ಇವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ. ಅದೇ ದಿನ ಮಧ್ಯಾಹ್ನ ೧-೦೦ ಗಂಟೆಗೆ ಶ್ರೀ ಗುರುಮೃತ್ಯುಂಜಯ ಸೇವಾ ಸಮಿತಿ ಸೌಹಾರ್ದಮಹಾಮನೆ ವೇದಿಕೆ ಕಾರ್ಯಕಾರಿಣಿ ಸಭೆ ಜರುಗಲಿದೆ. ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ಗುರು ಮೃತ್ಯುಂಜಯ ಅಪ್ಪನ ಕೃಪೆಗೆ ಪಾತ್ರರಾಗಲು ಆಶ್ರಮದ ವಿದ್ಯಾರ್ಥಿಗಳಾದ ಆಲಮ್, ಅಸ್ಲಮ್, ಅಕ್ರಮ, ಕುಮಾರಿ ಸ್ನೇಹಾ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ